ಬಾಗಲಕೋಟೆ: ನಿಲ್ಲದ ಭ್ರೂಣಹತ್ಯೆ ಕೇಸ್: ಮತ್ತೊಂದು ಗರ್ಭಪಾತ ಪ್ರಕರಣ ಬೆಳಕಿಗೆ!
ಬಾಗಲಕೋಟೆ:- ಜಿಲ್ಲೆಯ ಮಹಾಲಿಂಗಪುರ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಸಾಲು ಸಾಲು ರಜೆ: ಊರುಗಳತ್ತ ಹೊರಟ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಬಿಸಿ! 24 ವರ್ಷದ ಮಹಿಳೆಯ ಗರ್ಭದಲ್ಲಿ ಹೆಣ್ಣು ಮಗು ಇದೆ ಎಂದು ವೈದ್ಯರು ತಿಳಿಸಿದ್ದರು. ಇದರಿಂದ ಮಹಿಳೆಯ 14 ವಾರಗಳ ಭ್ರೂಣವನ್ನು ತೆಗೆಸಲು ಕುಟುಂಬದವರು ಮತ್ತು ವೈದ್ಯರು ನಿರ್ಧರಿಸಿದ್ದರು. ಬಳಿಕ ಗರ್ಭಪಾತದ ವೇಳೆ ಪೋಷಕರಿಗೆ ಅದು ಗಂಡು ಮಗು ಎಂದು ಗೊತ್ತಾಗಿದೆ. ಇದರಿಂದ ಈ ಪ್ರಕರಣ ಹೊರಬಂದಿದೆ. ಸ್ಥಳಕ್ಕೆ … Continue reading ಬಾಗಲಕೋಟೆ: ನಿಲ್ಲದ ಭ್ರೂಣಹತ್ಯೆ ಕೇಸ್: ಮತ್ತೊಂದು ಗರ್ಭಪಾತ ಪ್ರಕರಣ ಬೆಳಕಿಗೆ!
Copy and paste this URL into your WordPress site to embed
Copy and paste this code into your site to embed