ಬಾಗಲಕೋಟೆ: ಅ. 23 ವೀರರಾಣಿ ಕಿತ್ತೂರ ಚೆನ್ನಮ್ಮನ ಜಯಂತಿ ಆಚರಣೆಗೆ ಸಿದ್ಧತೆ!

ಬಾಗಲಕೋಟೆ:- ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತಹಶೀಲ್ದಾರ್ ಕಾರ್ಯಾಲಯದಲ್ಲಿ ಅಕ್ಟೋಬರ್ 23 ರಂದು ನಡೆಯುವ ವೀರರಾಣಿ ಕಿತ್ತೂರ ಚೆನ್ನಮ್ಮ ಜಯಂತಿ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ ನಡೆಯಿತು‌ ಭಾರತದಲ್ಲಿರುವ ಜರ್ಮನ್ ರಾಯಭಾರಿ: ಹೊಸ ಕಾರಿಗೆ ನಿಂಬೆಹಣ್ಣು, ಮೆಣಸಿನಕಾಯಿ ಕಟ್ಟಿ ಪೂಜೆ! ವೀರರಾಣಿ ಕಿತ್ತೂರ ಚೆನ್ನಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಮತ್ತು ಸರ್ಕಾರದ ಸುತ್ತೋಲೆ ಪ್ರಕಾರ ತಹಶೀಲ್ದಾರ ಕಾರ್ಯಾಲಯದಲ್ಲಿ ಬೆಳಿಗ್ಗೆ 9:30ಕ್ಕೆ ವೀರರಾಣಿ ಕಿತ್ತೂರ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಸಾರ್ವಜನಿಕರ ಕಾರ್ಯಕ್ರಮವನ್ನು ನಡೆಸಬೇಕೆಂದು ರಬಕವಿ ಬನಹಟ್ಟಿ … Continue reading ಬಾಗಲಕೋಟೆ: ಅ. 23 ವೀರರಾಣಿ ಕಿತ್ತೂರ ಚೆನ್ನಮ್ಮನ ಜಯಂತಿ ಆಚರಣೆಗೆ ಸಿದ್ಧತೆ!