ಬಾಗಲಕೋಟೆ :- ಕ್ಷೇತ್ರದ ಸಂಸದರು ಹಾಗೂ 2024 ರ ಲೋಕಸಭಾ ಭಾರತೀಯ ಜನತಾ ಪಕ್ಷದ ಅಧಿಕೃತ ಅಭ್ಯರ್ಥಿ ಪಿ ಸಿ ಗದ್ದಿಗೌಡರ
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಮಹಾಲಿಂಗಪುರದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜ್ಯರಿಂದ ಆಶೀರ್ವಾದ ಪಡೆದರು
ಮತ್ತು ಕಾರ್ಯಕರ್ತರನ್ನು ಭೇಟಿ ನೀಡಿ ಚುನಾವಣಾ ಪ್ರಚಾರ ಪ್ರಾರಂಭಿಸಿದರು.
ಪ್ರಕಾಶ ಕುಂಬಾರ
ಬಾಗಲಕೋಟೆ