Bagmati Express Train Accident: ಆಯುಧ ಪೂಜೆ ದಿನ ಈ ದುರಂತ ಆಗಬಾರದಿತ್ತು: ಸಚಿವ ವಿ.ಸೋಮಣ್ಣ

ಬೆಂಗಳೂರು/ ಚೆನ್ನೈ: ಮೈಸೂರಿನಿಂದ ದರ್ಭಾಂಗ್‌ಗೆ (Mysore-Darbhanga Bagmati Express) ಹೊರಟಿದ್ದ ಎಕ್ಸ್‌ಪ್ರೆಸ್‌ ರೈಲು ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V.Somanna) ಪ್ರತಿಕ್ರಿಯಿಸಿದರು.   ರೈಲು ಅಪಘಾತ: ಬೆಂಗಳೂರಿನಿಂದ ಹೊರಡುವ 2 ರೈಲುಗಳ ಮಾರ್ಗ ಬದಲಾವಣೆ, ಬದಲಿ ಮಾರ್ಗ ಇಲ್ಲಿದೆ! ಮೈಸೂರು ದಸರಾ ನಮಗೆ ದೊಡ್ಡ ಹಬ್ಬ. ಆಯುಧ ಪೂಜೆ ದಿನ ಈ ದುರಂತ ಆಗಬಾರದಿತ್ತು. ರೈಲಿನಲ್ಲಿ ಒಟ್ಟು 994 … Continue reading Bagmati Express Train Accident: ಆಯುಧ ಪೂಜೆ ದಿನ ಈ ದುರಂತ ಆಗಬಾರದಿತ್ತು: ಸಚಿವ ವಿ.ಸೋಮಣ್ಣ