ಬೈರತಿ ಸುರೇಶ್ ಮುಡಾ ಫೈಲ್ಗಳನ್ನು ಸುಟ್ಟು ಹಾಕಿದ್ದಾರೆ, ಕೂಡಲೇ ಬಂಧಿಸಬೇಕು: ಶೋಭಾ ಕರಂದ್ಲಾಜೆ!
ಬೆಂಗಳೂರು: ಬೈರತಿ ಸುರೇಶ್ ಮುಡಾ ಫೈಲ್ಗಳನ್ನು ಸುಟ್ಟು ಹಾಕಿದ್ದಾರೆ. ಹೀಗಾಗಿ ಕೂಡಲೇ ಅವರನ್ನು ತನಿಖಾ ಸಂಸ್ಥೆಗಳು ಬಂಧನ ಮಾಡಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಆಗ್ರಹಿಸಿದ್ದಾರೆ. Isha Foundation: ಇಶಾ ಫೌಂಡೇಶನ್ ವಿರುದ್ಧದ ಕೇಸ್ ವಜಾ : ಸದ್ಗುರು ಜಗ್ಗಿ ವಾಸುದೇವ್ಗೆ ಬಿಗ್ ರಿಲೀಫ್ ಬಿಜೆಪಿ (BJP) ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಕೇಸ್ನಲ್ಲಿ ಸಿದ್ದರಾಮಯ್ಯರನ್ನು (CM Siddaramaiah) ರಕ್ಷಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಪ್ರಯತ್ನ ಮಾಡುತ್ತಿದ್ದಾರೆ. ಮುಡಾದ … Continue reading ಬೈರತಿ ಸುರೇಶ್ ಮುಡಾ ಫೈಲ್ಗಳನ್ನು ಸುಟ್ಟು ಹಾಕಿದ್ದಾರೆ, ಕೂಡಲೇ ಬಂಧಿಸಬೇಕು: ಶೋಭಾ ಕರಂದ್ಲಾಜೆ!
Copy and paste this URL into your WordPress site to embed
Copy and paste this code into your site to embed