ಈ ಸ್ಥಳಗಳಲ್ಲಿ ಶ್ಯಾಂಪೂ, ಸೋಪು ಮಾರಾಟ ಬ್ಯಾನ್: ಕರ್ನಾಟಕ ಸರ್ಕಾರದಿಂದ ಮಹತ್ವದ ನಿರ್ಧಾರ!
ಬೆಂಗಳೂರು:- ಭಕ್ತರ ಬೇಜವಾಬ್ದಾರಿ, ನಿರ್ಲಕ್ಷ್ಯದಿಂದ ಕರ್ನಾಟಕದ ಬಹುತೇಕ ನದಿಗಳು ಮಾಲಿನ್ಯ ಆಗ್ತಿವೆ. ಇದೀಗ ಅದನ್ನು ತಡೆಗಟ್ಟಲು ಅರಣ್ಯ ಮತ್ತು ಪರಿಸರ ಇಲಾಖೆ ದಿಟ್ಟ ಹೆಜ್ಜೆಯನ್ನಿಟ್ಟಿದೆ. Rain Alert: ಕರ್ನಾಟಕದ 14 ಜಿಲ್ಲೆಗಳಲ್ಲಿ ನಾಳೆಯಿಂದ 3 ದಿನ ಮಳೆ ಸಾಧ್ಯತೆ! ಎಲ್ಲೆಲ್ಲಿ? ಆರೋಗ್ಯದ ಕಾಳಜಿ ದೃಷ್ಟಿಯಿಂದ ಆಹಾರ ಪದಾರ್ಥಗಳ ಗುಣಮಟ್ಟದ ಪರಿಶೀಲನೆಗಿಳಿದು, ಜನರ ಜೀವ ರಕ್ಷಣೆಗೆ ಮುಂದಾಗಿದ್ದ ಸರ್ಕಾರ, ಇದೀಗ ಪರಿಸರ ರಕ್ಷಣೆಗೂ ಪಣತೊಟ್ಟಿದೆ. ಪುಣ್ಯ ಕ್ಷೇತ್ರಗಳ ನದಿ, ಸರೋವರ, ಕಲ್ಯಾಣಿಗಳ ಶುಚಿತ್ವ ಕಾಪಾಡಲು, ಸ್ನಾನಘಟ್ಟದ 500 ಮೀಟರ್ … Continue reading ಈ ಸ್ಥಳಗಳಲ್ಲಿ ಶ್ಯಾಂಪೂ, ಸೋಪು ಮಾರಾಟ ಬ್ಯಾನ್: ಕರ್ನಾಟಕ ಸರ್ಕಾರದಿಂದ ಮಹತ್ವದ ನಿರ್ಧಾರ!
Copy and paste this URL into your WordPress site to embed
Copy and paste this code into your site to embed