ಬಂಡೆಯನ್ನೇರಿ ರೀಲ್ಸ್: ಮಿತಿಮೀರಿದ ಪ್ರವಾಸಿಗರ ಹುಚ್ಚಾಟ!

ಚಿಕ್ಕಬಳ್ಳಾಪುರ :- ತಾಲೂಕಿನ ನಂದಿಬೆಟ್ಟಕ್ಕೆ ಬರುವ ಪ್ರವಾಸಿಗರು ಈಗ ಕೊಕ್ಕರೆಯಾಕಾರದ ಅಪಾಯಕಾರಿ ಬಂಡೆಯ ಮೇಲೇರಿ, ರೀಲ್ಸ್ ಮಾಡಿಕೊಳ್ಳಲು ಮುಗಿಬಿದ್ದಾರೆ. Hubballi: ಗುತ್ತಿಗೆದಾರರ ಬಾಕಿ ಮೊತ್ತ ತಡೆಯಿಡಿರಿ- ಜಮೀರ್ ಅಹ್ಮದ್ ಖಾನ್! ಸ್ವಲ್ಪ ಯಮಾರಿದರೂ ಪ್ರಾಣಕ್ಕೆ ಕುತ್ತು ಬರುತ್ತದೆ. ಆದರೂ ಯಾವುದಕ್ಕೂ ಡೋಂಟ್ ಕೇರ್ ಅಂತಿದ್ದಾರೆ. ಇದ್ರಿಂದ ಪೊಲೀಸರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವು ಆಗಿದೆ. ಬಂಡೆಯ ಕೆಳಗೆ ಸಾವಿರಾರು ಅಡಿ ಪಾತಾಳವಿದೆ, ಅಪ್ಪಿ ತಪ್ಪಿ ಮೇಲಿಂದ ಬಿದ್ದರೆ ಹೆಣ ಸಹ ಸಿಗದಷ್ಟು ದುರ್ಗಮ ಅರಣ್ಯ ಹಾಗೂ … Continue reading ಬಂಡೆಯನ್ನೇರಿ ರೀಲ್ಸ್: ಮಿತಿಮೀರಿದ ಪ್ರವಾಸಿಗರ ಹುಚ್ಚಾಟ!