CP ಯೋಗೇಶ್ವರ್ ಕಾಂಗ್ರೆಸ್ ಗೆ ಬಂದ್ರೆ ಅದ್ದೂರಿ ಸ್ವಾಗತ: ಸಂತೋಷ್ ಲಾಡ್!

ಧಾರವಾಡ:- CP ಯೋಗೇಶ್ವರ್ ಕಾಂಗ್ರೆಸ್ ಗೆ ಬಂದ್ರೆ ಅದ್ದೂರಿ ಸ್ವಾಗತ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ನಿರ್ಮಾಣ ಹಂತದ ಕಟ್ಟಡ ಕುಸಿತ ಕೇಸ್: ಓರ್ವ ಕಾರ್ಮಿಕ ರಕ್ಷಣೆ, ಸಾವಿನ ಸಂಖ್ಯೆ 5ಕ್ಕೆ ಏರಿಕೆ! ಈ ಸಂಬಂಧ ಮಾತನಾಡಿದ ಅವರು,ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇವೆ. ಯೋಗೇಶ್ವರ್ ಅವರಿಗೆ ನಮ್ಮ ಪಕ್ಷಕ್ಕೆ ನಾನು ವೈಯಕ್ತಿಕವಾಗಿ ಸ್ವಾಗತ ಮಾಡುತ್ತೇನೆ. ನಮ್ಮ ಪಕ್ಷದ ಹೈಕಮಾಂಡ್, ಅಧ್ಯಕ್ಷರು ಹಾಗೂ ಸಿಎಂ ಅವರ ಒಪ್ಪಿಗೆ ಮೇರೆಗೆ ಅವರು ನಮ್ಮ ಪಕ್ಷಕ್ಕೆ ಬರಬಹುದು. … Continue reading CP ಯೋಗೇಶ್ವರ್ ಕಾಂಗ್ರೆಸ್ ಗೆ ಬಂದ್ರೆ ಅದ್ದೂರಿ ಸ್ವಾಗತ: ಸಂತೋಷ್ ಲಾಡ್!