ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಸಂಪನ್ನ!
ಬೆಂಗಳೂರು:- ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವ ಸಂಪನ್ನಗೊಂಡಿದೆ. ತಿಗಳರ ಪೇಟೆಯ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ 10 ದಿನದಿಂದ ನಡೆಯುತ್ತಿದ್ದ ದ್ರೌಪದಿ ದೇವಿ ಕರಗಕ್ಕೆ ಕಳೆದ ರಾತ್ರಿ ವಿಶೇಷ ದಿನವಾಗಿದೆ. ಚೈತ್ರ ಪೂರ್ಣಿಮೆಯ ಈ ಮಧ್ಯರಾತ್ರಿ ಧರ್ಮರಾಯನ ದೇವಾಲಯದಿಂದ ಅರ್ಚಕ ಜ್ಞಾನೇಂದ್ರ 13ನೇ ಬಾರಿ ಕರಗವನ್ನು ಹೊತ್ತು ಹೊರಬರುತ್ತಿದ್ದಂತೆ ಅಲ್ಲಿ ಸೇರಿದ್ದ ಸಹಸ್ರಾರು ಜನರ ಗೋವಿಂದ ಗೋವಿಂದ ಉದ್ಘೋಷ ಮುಗಿಲು ಮುಟ್ಟಿತು ಬೆಂಗಳೂರು: ಟಿಂಬರ್ ಯಾರ್ಡ್ನಲ್ಲಿ ಅಗ್ನಿ ಅವಘಡ, 5 ಕೋಟಿ ಮೌಲ್ಯದ ಬಟ್ಟೆ, BMW ಕಾರು ಭಸ್ಮ! … Continue reading ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಸಂಪನ್ನ!
Copy and paste this URL into your WordPress site to embed
Copy and paste this code into your site to embed