ಬೆಂಗಳೂರು: 3 ರಾಷ್ಟ ಮಟ್ಟದ ಪ್ರಶಸ್ತಿ ಮುಡಿಗೇರಿಸಿಕೊಂಡ KSRTC!
ಬೆಂಗಳೂರು/ನವದೆಹಲಿ:- 2023-24ನೇ ಸಾಲಿನ 3 ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳನ್ನು ಕೆಎಸ್ಆರ್ಟಿಸಿ ಮುಡಿಗೇರಿಸಿಕೊಂಡಿದೆ. ಕಾರು ಮತ್ತು ಬಸ್ ಮಧ್ಯೆ ಡಿಕ್ಕಿ ; ಹೊತ್ತುರಿದ ಕಾರು ; ಇಬ್ಬರು ಸಜೀವ ದಹನ ಕೆಎಸ್ಆರ್ಟಿಸಿಗೆ ಅಶ್ವಮೇಧ ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಯೋಜನೆಗಳು ಹಾಗೂ ಗಣಕೀಕರಣ ಉಪಕ್ರಮಗಳಿಗಾಗಿ 3 ಪ್ರಶಸ್ತಿಗಳು ಲಭಿಸಿದೆ. ನವದೆಹಲಿಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಡಾ.ಕಿರಣ್ ಬೇಡಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಉಪಮುಖ್ಯ ಸಂಚಾರ ವ್ಯವಸ್ಥಾಪಕ … Continue reading ಬೆಂಗಳೂರು: 3 ರಾಷ್ಟ ಮಟ್ಟದ ಪ್ರಶಸ್ತಿ ಮುಡಿಗೇರಿಸಿಕೊಂಡ KSRTC!
Copy and paste this URL into your WordPress site to embed
Copy and paste this code into your site to embed