ಬೆಂಗಳೂರು ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಹೊರರಾಜ್ಯದವನಿಂದ ಹತ್ಯೆ ಶಂಕೆ!

ಬೆಂಗಳೂರು:- ಬೆಂಗಳೂರು ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರು ಸ್ಪೋಟಕ ಮಾಹಿತಿ ಕೊಟ್ಟಿದ್ದಾರೆ. BJP MLA ಮುನಿರತ್ನ ವಿರುದ್ಧದ ಕೇಸ್‌ಗಳು ಅಧಿಕೃತವಾಗಿ ಎಸ್‌ಐಟಿಗೆ ವರ್ಗ! ಕೊಲೆ ಪ್ರಕರಣ ಬೆಳಕಿಗೆ ಬಂದು ಎರಡು ದಿನದಲ್ಲಿ ಹಂತಕನ ಮಾಹಿತಿ ಖಾಕಿಗೆ ಸಿಕ್ಕಿದೆ. ಆದರೆ ಆತ ಯಾರು? ಎಲ್ಲಿಯವನು? ಯಾಕಾಗಿ ಕೊಲೆ ಮಾಡಿದ್ದ ಅನ್ನೋದು ಮಾತ್ರ ಇನ್ನೂ ನಿಗೂಢ. 29 ವರ್ಷದ ಮಹಾಲಕ್ಷ್ಮಿ ಮೃತದೇಹ ಪೀಸ್ ಪೀಸ್ ಆಗಿ ಪತ್ತೆಯಾಗಿದ್ದ ಕೇಸ್ ತನಿಖೆ ಚುರುಕುಗೊಂಡಿದೆ. ಅನುಮಾನಸ್ಪದ ವ್ಯಕ್ತಿಗಳನ್ನ ಖಾಕಿ ಪಡೆ … Continue reading ಬೆಂಗಳೂರು ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಹೊರರಾಜ್ಯದವನಿಂದ ಹತ್ಯೆ ಶಂಕೆ!