Breaking: ಬೆಂಗಳೂರು-ಮಂಗಳೂರು ರೈಲು ಸಂಚಾರ ಪುನರಾರಂಭ!

ಹಾಸನ:- ಭೂಕುಸಿತದಿಂದ ರದ್ದಾಗಿದ್ದ ಬೆಂಗಳೂರು-ಮಂಗಳೂರು ರೈಲು ಸಂಚಾರ ಪುನರಾರಂಭವಾಗಲಿದೆ. ತಾಲೂಕಿನ ದೋಣಿಗಲ್‌, ಎಡಕುಮೇರಿ ನಡುವೆ ಭೂಕುಸಿತ ಸಂಭವಿಸಿ ಬೆಂಗಳೂರು-ಮಂಗಳೂರು ಮಧ್ಯೆ ರೈಲು ಸಂಚಾರ ರದ್ದಾಗಿತ್ತು. ಇದೀಗ ಕೊಚ್ಚೊಹೋಗಿದ್ದ ರೈಲ್ವೆ ಹಳಿ ದುರಸ್ತಿ ಕಾರ್ಯ ಪೂರ್ಣವಾಗಿದ್ದು, ಇಂದಿನಿಂದ ಪ್ಯಾಸೆಂಜರ್ ರೈಲು ಸಂಚಾರ ಆರಂಭಕ್ಕೆ ನೈಋತ್ಯ ರೈಲ್ವೆ ಗ್ರೀನ್ ಸಿಗ್ನಲ್​ ನೀಡಿದೆ. ದೋಸ್ತಿ ವಿರುದ್ಧ ನಾಳೆ ಕೈ ನಾಯಕರ ಶಕ್ತಿ ಪ್ರದರ್ಶನ: ಕಮಲ-ದಳ ಕಾಲದ ಅಕ್ರಮದ ದಾಖಲೆ ಬಿಡುಗಡೆ..! ಆ ಮೂಲಕ ಹದಿನೈದು ದಿನಗಳ ಬಳಿಕ ಯಶವಂತಪುರ- ಮಂಗಳೂರು ಗೊಮ್ಮಟೇಶ್ವರ … Continue reading Breaking: ಬೆಂಗಳೂರು-ಮಂಗಳೂರು ರೈಲು ಸಂಚಾರ ಪುನರಾರಂಭ!