ಬೆಂಗಳೂರಿನ ವಾಹನ ಸವಾರರೇ ಇಲ್ಲಿ ಕೇಳಿ: ನಾಳೆಯಿಂದ 2 ದಿನ ಈ ರಸ್ತೆಗಳು ಬಂದ್!

ಬೆಂಗಳೂರು:- ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ನಾಳೆಯಿಂದ ಎರಡು ದಿನ ನಗರದ ಹಲವೆಡೆ ರಸ್ತೆಗಳು ಬಂದ್ ಆಗಲಿದೆ. ಕೃಷ್ಣ ಜನ್ಮಾಷ್ಟಮಿಯಂದು ಇಸ್ಕಾನ್ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು, ಗಣ್ಯರು ಮತ್ತು ಸಾರ್ವಜನಿಕರು ಭೇಟಿ ನೀಡುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಸಂಚಾರ ಸಲಹೆ ನೀಡಲಾಗಿದೆ. Murder Case: ಮಲ ತಂದೆಯಿಂದ ಇಬ್ಬರು ಹೆಣ್ಣು ಮಕ್ಕಳ ಬರ್ಬರ ಕೊಲೆ! ವೆಸ್ಟ್ಆಫ್ ಕಾರ್ಡ್ ರಸ್ತೆಯಲ್ಲಿ ಸೋಪ್ ಫ್ಯಾಕ್ಟರಿ ಜಂಕ್ಷನ್‌ನಿಂದ ವಿಜಯನಗರ, ನಂದಿನಿ ಲೇಔಟ್, ಮಹಾಲಕ್ಷ್ಮೀ ಲೇಔಟ್ ಕಡೆ ತೆರಳುವವರು ಸೋಪ್ ಫ್ಯಾಕ್ಟರಿ ಜಂಕ್ಷನ್‌ನಲ್ಲಿ … Continue reading ಬೆಂಗಳೂರಿನ ವಾಹನ ಸವಾರರೇ ಇಲ್ಲಿ ಕೇಳಿ: ನಾಳೆಯಿಂದ 2 ದಿನ ಈ ರಸ್ತೆಗಳು ಬಂದ್!