ಬೆಂಗಳೂರಿಗರೇ ಇಲ್ಲಿ ಕೇಳಿ: ಇಂದಿನಿಂದ 3 ದಿನ ಈ ಏರಿಯಾಗಳಲ್ಲಿ ಪವರ್ ಕಟ್!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದಿನಿಂದ ಮೂರು ದಿನ ಪವರ್ ಕಟ್ ಇರಲಿದೆ. ರೇಪ್ ಕೇಸ್: ವಿನಯ್ ಕುಲಕರ್ಣಿ ಮೇಲೆ ದೂರು ನೀಡಿದ್ದ ಸಂತ್ರಸ್ತೆ ವಿರುದ್ಧವೇ ದೂರು! ನಗರದ ಜಲಶ್ರೀ ವಾಟರ್ ಸಪ್ಲೈ ಸರ್ವಿಸ್, ಟ್ರೀ ಪಂಪಿಂಗ್, ಆರ್ ಎಂ ಯು ಸರ್ವೀಸ್ ಸೇರಿ ಇನ್ನಿತರ ರಿಪೇರಿ ಕಾರ್ಯಗಳು ಬೆಸ್ಕಾಂ ವ್ಯಾಪ್ತಿಯಲ್ಲಿ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ … Continue reading ಬೆಂಗಳೂರಿಗರೇ ಇಲ್ಲಿ ಕೇಳಿ: ಇಂದಿನಿಂದ 3 ದಿನ ಈ ಏರಿಯಾಗಳಲ್ಲಿ ಪವರ್ ಕಟ್!