ಬೆಂಗಳೂರಿಗರೇ ಇಲ್ಲಿ ಕೇಳಿ.. ಈ 2 ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಜೂನ್ 4 ಮತ್ತು 5ರಂದು ಈ ಎರಡು ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ. Karnataka weather: ಜೂನ್ 2 ರಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ..! ಕಾವೇರಿ 5ನೇ ಹಂತದ ಕಾಮಗಾರಿ ಅನುಷ್ಠಾನ ಹಿನ್ನೆಲೆ ನಗರದ ಹಲವು ಭಾಗದಲ್ಲಿ ನೀರು ಪೂರೈಕೆ ಬಂದ್ ಆಗಲಿದೆ. ಈ 2 ದಿನಕ್ಕೆ ಸಾರ್ವಜನಿಕರು ನೀರು ಶೇಖರಿಸಿಕೊಳ್ಳಬೇಕು. ಜೂನ್ 4 ಮತ್ತು 5ರಂದು ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ನೀರು ಪೂರೈಕೆ ಇರೋದಿಲ್ಲ. … Continue reading ಬೆಂಗಳೂರಿಗರೇ ಇಲ್ಲಿ ಕೇಳಿ.. ಈ 2 ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ!