ಬೆಂಗಳೂರಿಗರೇ ಇಲ್ಲಿ ಕೇಳಿ…ನಾಳೆ ಈ ಏರಿಯಾಗಳಲ್ಲಿ ಇರಲ್ಲ ಪವರ್..!

ಬೆಂಗಳೂರು:-ನಾಳೆ ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಕರ್ನಾಟಕದಲ್ಲಿ ನಾಳೆಯಿಂದ ಮೂರು ದಿನ ಭಾರೀ ಮಳೆ.. ಈ ಜಿಲ್ಲೆಗಳಿಗೆ ರೆಡ್ ಅಲರ್ಟ್! ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ, ಬೆಸ್ಕಾಂ 66/11 ಕೆವಿ ಬಾಣಸವಾಡಿ ವಿದ್ಯುತ್‌ ಉಪಕೇಂದ್ರದಲ್ಲಿ ಮತ್ತು ಹೆಣ್ಣೂರು ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಪವರ್ ಕಟ್ ಇರಲಿದೆ. ಬಿವಿಕೆ ಅಯ್ಯಂಗರ್ ರಸ್ತೆ, ಕೆಜಿ ರಸ್ತೆ, ನೃಪತುಂಗ … Continue reading ಬೆಂಗಳೂರಿಗರೇ ಇಲ್ಲಿ ಕೇಳಿ…ನಾಳೆ ಈ ಏರಿಯಾಗಳಲ್ಲಿ ಇರಲ್ಲ ಪವರ್..!