Crime News: ಮಾರಕಾಸ್ತ್ರಗಳಿಂದ ಹಲ್ಲೆಗೈದು ತಡರಾತ್ರಿ ವ್ಯಕ್ತಿಯ ಬರ್ಬರ ಕೊಲೆ !

ಆನೇಕಲ್:- ಮಾರಕಾಸ್ತ್ರಗಳಿಂದ ಹಲ್ಲೆಗೈದು ತಡರಾತ್ರಿ ವ್ಯಕ್ತಿಯ ಬರ್ಬರ ಕೊಲೆಗೈದ ಘಟನೆ ಬೆಂಗಳೂರಿನ ಹೆಬ್ಬಗೋಡಿ ಟೌನ್ ಮುತ್ಯಾಲಮ್ಮ ದೇವಾಲಯದ ಬಳಿ ಜರುಗಿದೆ. IPL 2024: ಇನ್ನೂ ಮುಂದಿದೆ RCB ಗೆ ಹಬ್ಬ – ಮುಂದಿನ ಪಂದ್ಯಗಳಲ್ಲಿ ಗೆಲ್ಲುವುದು ಅಷ್ಟು ಸುಲಭವಲ್ಲ! ಒರಿಸ್ಸಾ ಮೂಲದ ದೀಪ್ತಿರಂಜನ್(30) ಕೊಲೆಯಾದವ ಎಂದು ಹೇಳಲಾಗಿದೆ. ರಾತ್ರಿ 1 ಗಂಟೆ ಸುಮಾರಿಗೆ ನಡೆದಿರುವ ಘಟನೆ ಇದಾಗಿದ್ದು, ಕೆಲಸ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ. ಮೃತ … Continue reading Crime News: ಮಾರಕಾಸ್ತ್ರಗಳಿಂದ ಹಲ್ಲೆಗೈದು ತಡರಾತ್ರಿ ವ್ಯಕ್ತಿಯ ಬರ್ಬರ ಕೊಲೆ !