Murder Case: ಮಲ ತಂದೆಯಿಂದ ಇಬ್ಬರು ಹೆಣ್ಣು ಮಕ್ಕಳ ಬರ್ಬರ ಕೊಲೆ!
ಬೆಂಗಳೂರು:- ಮಲ ತಂದೆಯಿಂದ ಇಬ್ಬರು ಹೆಣ್ಣು ಮಕ್ಕಳ ಬರ್ಬರ ಕೊಲೆ ನಡೆದಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣವ್ಯಾಪ್ತಿಯ ಕಾವೇರಿನಗರದಲ್ಲಿ ಜರುಗಿದೆ. ಟೈಗರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರಕ್ಕೆ ಸಂತೋಷ್ ನಾರಾಯಣನ್ ಸಂಗೀತ! ಉತ್ತರ ಭಾರತ ಮೂಲದ ಮಹಿಳೆ ಮನೆಯಲ್ಲಿ ಕೊಲೆ ನಡೆದಿದೆ. ಸುಮಾರು 14 ಹಾಗೂ 15 ವರ್ಷದ ಹೆಣ್ಣು ಮಕ್ಕಳನ್ನ ಮಚ್ಚಿನಿಂದ ಕೊಚ್ಚಿ ಮಲತಂದೆ ಕೊಲೆ ಮಾಡಿದ್ದಾರೆ. ತಾಯಿ ಮುಂದೇಯೆ ಕೊಲೆಮಾಡಿರುವ ಶಂಕೆ ವ್ಯಕ್ತವಾಗಿದೆ. ಮಕ್ಕಳನ್ನು ಕೊಂದು ಆರೋಪಿ ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ಈಶಾನ್ಯ … Continue reading Murder Case: ಮಲ ತಂದೆಯಿಂದ ಇಬ್ಬರು ಹೆಣ್ಣು ಮಕ್ಕಳ ಬರ್ಬರ ಕೊಲೆ!
Copy and paste this URL into your WordPress site to embed
Copy and paste this code into your site to embed