ಬರೀ ಮುಡಾ ಒಂದೇ ಅಲ್ಲ, ಸಿದ್ದರಾಮಯ್ಯರದ್ದು ಇನ್ನೂ ಬಹಳ ಇದೆ: ರಮೇಶ್ ಜಿಗಜಿಣಗಿ!

ಬೆಂಗಳೂರು:- ಬರೀ ಮುಡಾ ಒಂದೇ ಅಲ್ಲ, ಸಿದ್ದರಾಮಯ್ಯರದ್ದು ಇನ್ನೂ ಬಹಳ ಇದೆ ಎಂದು ರಮೇಶ್ ಜಿಗಜಿಣಗಿ ಹೊಸ ಬಾಂಬ್ ಸಿಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯರದ್ದು ಇದೊಂದೇ ಕೇಸ್ ಅಲ್ಲ. ಇನ್ನೂ ಬಹಳ ಇವೆ ಎಂದರು. ಕೇಸ್ ಆಗುವುದಂತೂ ಸತ್ಯ. ಇದೆಲ್ಲಾ ಬಿಜೆಪಿ ಪ್ಲ್ಯಾನ್ ಅಲ್ಲ. ಅವರ ಜನರೇ ಪ್ಲ್ಯಾನ್ ಹಾಕುತ್ತಾರೆಂದು ಬಾಂಬ್ ಸಿಡಿಸಿದ್ದಾರೆ. ಇದರಲ್ಲಿ ಬಿಜೆಪಿಯವರ ಪಾತ್ರವಿಲ್ಲ. ಅವರ ಪಾರ್ಟಿಯವರದ್ದೇ ಪಾತ್ರವಿದೆ. ಸಿಎಂ ವಿರುದ್ದದ ಮಾಹಿತಿಯನ್ನು ಕಾಂಗ್ರೆಸ್​ನವರೇ ನಮಗೆ ಮಾಹಿತಿ ನೀಡುತ್ತಿದ್ದಾರೆ. ಅವರು ಕೊಡುತ್ತಾರೆಂದು ನಾವು ರಾಜಕೀಯ ಅಸ್ತ್ರವನ್ನಾಗಿ … Continue reading ಬರೀ ಮುಡಾ ಒಂದೇ ಅಲ್ಲ, ಸಿದ್ದರಾಮಯ್ಯರದ್ದು ಇನ್ನೂ ಬಹಳ ಇದೆ: ರಮೇಶ್ ಜಿಗಜಿಣಗಿ!