ವಾಯುಭಾರ ಕುಸಿತ: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ
ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. Power Cut: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಪವರ್ ಕಟ್! ವಾಯುಭಾರ ಕುಸಿತದ ಪರಿಣಾಮವಾಗಿ, ಈ ಜಿಲ್ಲೆಗಳಿಗೆ ಭಾರಿ ಭರ್ಜರಿ ಮಳೆ ಗ್ಯಾರಂಟಿ ಆಗಿದೆ!. ಕರ್ನಾಟಕದ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ & ಉತ್ತರ ಕನ್ನಡ ಜಿಲ್ಲೆಗಳಲ್ಲು ಮಳೆ ಅಬ್ಬರಿಸುವ ಮುನ್ನೆಚ್ಚರಿಕೆ ನೀಡಲಾಗಿದೆ. ಇದರ ಜೊತೆ ಹಾಸನ ಸೇರಿ ಕೊಡಗು, … Continue reading ವಾಯುಭಾರ ಕುಸಿತ: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ
Copy and paste this URL into your WordPress site to embed
Copy and paste this code into your site to embed