BBK 11: ಬಿಗ್ ಬಾಸ್ ಮನೆಯ 3ನೇ ಸ್ಪರ್ಧಿ ರಿವೀಲ್: ಜೈಲು ಹೊಸದಲ್ಲ, ಭಾಷಣ ನಿಲ್ಲಲ್ಲ; ಯಾರೀ ಚೈತ್ರಾ ಕುಂದಾಪುರ!

ಹಿಂದೂಪರ ಸಂಘಟನೆಗಳಲ್ಲಿ ಭಾಷಣಕಾರಳಾಗಿ ಗುರುತಿಸಿಕೊಂಡಿದ್ದ ಚೈತ್ರಾ ಕುಂದಾಪುರ ಅವರನ್ನು ಮೂರನೇ ಸ್ಪರ್ಧಿಯಾಗಿ ಬಿಗ್​ಬಾಸ್ ಸ್ಪರ್ಧಿಯಾಗಿ ಮನೆಗೆ ಕಳಿಸಲಾಗುತ್ತಿದೆ. ಚೈತ್ರಾ ಕುಂದಾಪುರ ಹಿಂದೂಪರ ಸಂಘಟನೆ, ಹೋರಾಟಗಳಿಂದ ಗುರುತು ಪಡೆದುಕೊಂಡಿದ್ದಾರೆ. ಹಿಂದೂಪರ ಭಾಷಣಗಳು, ಕೆಲವು ಸಂದರ್ಭದಲ್ಲಿ ದ್ವೇಷ ಭಾಷಣಗಳನ್ನು ಮಾಡಿದ ಆರೋಪವೂ ಚೈತ್ರಾ ಮೇಲಿದೆ. ಜನಪ್ರಿಯತೆಯ ಉತ್ತುಂಗದಲ್ಲಿದ್ದಾಗಲೇ ಬಿಜೆಪಿಯ ಕೆಲ ಶಾಸಕರು, ಸಂಸದರಿಂದ ಭಾರಿ ಮೊತ್ತದ ಹಣ ವಂಚನೆ ಮಾಡಿದ ಆರೋಪದಲ್ಲಿ ಜೈಲು ಪಾಲಾದರು. Kolara: ಮನೆ ಮನೆಯಲ್ಲಿ ಕನ್ನಡ ಸಂಭ್ರಮ, ಶಿಕ್ಷಕರಿಗೆ ಸನ್ಮಾನ ಸಮಾರಂಭ! ಟಿಕೆಟ್ ಕೊಡಿಸುವ ಆಮೀಷಗಳನ್ನು … Continue reading BBK 11: ಬಿಗ್ ಬಾಸ್ ಮನೆಯ 3ನೇ ಸ್ಪರ್ಧಿ ರಿವೀಲ್: ಜೈಲು ಹೊಸದಲ್ಲ, ಭಾಷಣ ನಿಲ್ಲಲ್ಲ; ಯಾರೀ ಚೈತ್ರಾ ಕುಂದಾಪುರ!