BBK11: ಶೋನೆ ನಿಲ್ಲೀಸ್ತಿನಿ ಎಂದಿದ್ದ ಜಗ್ಗಣ್ಣ: ಕಿಚ್ಚನ ಮುಂದೆ ಭಾವುಕರಾಗಿದ್ಯಾಕೆ!?

ಬಿಗ್ ಬಾಸ್ ಸೀಸನ್ 11ರ ಮೊದಲ ವಾರಕ್ಕೆ ಹೋಲಿಸಿದರೆ ಎರಡನೇ ವಾರಕ್ಕೆ ಜಗದೀಶ್ ತುಸು ಮೆತ್ತಗಾಗಿದ್ದಾರಾದರೂ ಸ್ಪರ್ಧಿಗಳ ಮೇಲೆ ಆರ್ಭಟ ನಿಲ್ಲಿಸಿಲ್ಲ. ಉಗ್ರಂ ಮಂಜು, ಸುರೇಶ್, ಹಂಸ ಸೇರಿದಂತೆ ಇತರರ ಮೇಲೆ ತಮ್ಮ ಆರ್ಭಟ ಮುಂದುವರೆಸಿದ್ದರು. ಆದರೆ ವಾರದ ಪಂಚಾಯಿತಿಯ ಶನಿವಾರದ ಎಪಿಸೋಡ್​ನಲ್ಲಿ ಜಗದೀಶ್​ ಅಚಾನಕ್ಕಾಗಿ ಭಾವುಕರಾದರು. ಕಷ್ಟಪಟ್ಟು ಕಣ್ಣೀರು ತಡೆದುಕೊಂಡರು. ಆಗಿದ್ದಿಷ್ಟು, ಮನೆಯ ಎಲ್ಲ ಸದಸ್ಯರಿಗೆ ಹೊರಗಡೆಯಿಂದ ಉಡುಗೊರೆಗಳು ಬಂದವು. ಜಗದೀಶ್​ಗೆ ಯಾರೂ ಊಹಿಸದ ರೀತಿ ಹೃದಯ ಉಡುಗೊರೆಯಾಗಿ ಬಂತು ಅದರ ಜೊತೆಗೆ ಕೆಂಪು ಬಣ್ಣದ … Continue reading BBK11: ಶೋನೆ ನಿಲ್ಲೀಸ್ತಿನಿ ಎಂದಿದ್ದ ಜಗ್ಗಣ್ಣ: ಕಿಚ್ಚನ ಮುಂದೆ ಭಾವುಕರಾಗಿದ್ಯಾಕೆ!?