BBK11: “ಶೋ” ಕೂಡಲೇ ನಿಲ್ಲಿಸಬೇಕು: ಬಿಗ್ ಬಾಸ್ ಗೆ ಬಿಗ್ ಶಾಕ್ ಕೊಟ್ಟ ಕೋರ್ಟ್!

ಶಿವಮೊಗ್ಗ:- ಕನ್ನಡ ಬಿಗ್​ಬಾಸ್​ ಶೋಗೆ ಸಾಗರ ಕೋರ್ಟ್​ ತುರ್ತು ನೋಟಿಸ್ ಜಾರಿ ಮಾಡಿದೆ. ಸೀಸನ್- 11ರ ಪ್ರಸಾರವನ್ನು ಕಾಯಂ ರದ್ದುಪಡಿಸುವಂತೆ ಕೋರಿ ಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಡಿವೈಡರ್ ಮೇಲೆ ಹತ್ತಿದ BMTC ಬಸ್: ತಪ್ಪಿದ ದುರಂತ, ಫುಲ್ ಟ್ರಾಫಿಕ್! ಸಾಗರದ ವಕೀಲ ಕೆ.ಎಲ್. ಭೋಜರಾಜ್ ಎಂಬವರು ಅರ್ಜಿ ಸಲ್ಲಿಸಿದ್ದಾರೆ. ವ್ಯವಹಾರ ಪ್ರಕ್ರಿಯಾ ಸಂಹಿತೆ ಆದೇಶ 39 ನಿಯಮ 1 ಮತ್ತು 2 ರೆಡ್ ವಿತ್ ಸೆಕ್ಷನ್ 151ರ ಪ್ರಕಾರ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯ ವಿಚಾರಣೆ ಕೈಗೊಂಡಿರುವ … Continue reading BBK11: “ಶೋ” ಕೂಡಲೇ ನಿಲ್ಲಿಸಬೇಕು: ಬಿಗ್ ಬಾಸ್ ಗೆ ಬಿಗ್ ಶಾಕ್ ಕೊಟ್ಟ ಕೋರ್ಟ್!