ಗೇಟ್‌ ಬಿದ್ದು ಬಾಲಕ ಸಾವು ಕೇಸ್: ಬಿಬಿಎಂಪಿಗೆ ಆಂತರಿಕ ತನಿಖಾ ವರದಿ ಸಲ್ಲಿಕೆ

ಬೆಂಗಳೂರು: ಮಲ್ಲೇಶ್ವರ ಬಿಬಿಎಂಪಿ ಆಟದ ಮೈದಾನದ ಗೇಟ್ ಬಿದ್ದು ಬಾಲಕ ಸಾವು ಪ್ರಕರಣ ಘಟನೆ ಸಂಬಂಧ ಬಿಬಿಎಂಪಿಗೆ ಆಂತರಿಕ ತನಿಖಾ ವರದಿ ಸಲ್ಲಿಕೆಯಾಗಿದ್ದು ಮೂವರು ಚೀಫ್ ಇಂಜಿನಿಯರ್ ಒಳಗೊಂಡ ಸಮಿತಿ ರಚಿಸಿ ವರದಿಗೆ ಸೂಚಿಸಿದ್ದ ತುಷಾರ್ ಗಿರಿನಾಥ್ ಬಿಬಿಎಂಪಿ ವರದಿಯಲ್ಲಿ ಅಧಿಕಾರಿಗಳ ಹಾಗೂ ಗುತ್ತಿಗೆ ಸಂಸ್ಥೆಯ ಕಳಪೆ ಕಾಮಗಾರಿ ಬಹಿರಂಗ ಹಾಗೆ ಹಲವು ಅಂಶಗಳನ್ನು ಪ್ರಮುಖವಾಗಿ ಉಲ್ಲೇಖಿಸಿರುವ ತನಿಖಾ ಸಮಿತಿ Tomato Price Hike: ಈರುಳ್ಳಿ, ಬೆಳ್ಳುಳ್ಳಿ ಬಳಿಕ ಈಗ ದಿಢೀರ್‌ ಟೊಮೆಟೊ ದರ ಭಾರೀ ಏರಿಕೆ … Continue reading ಗೇಟ್‌ ಬಿದ್ದು ಬಾಲಕ ಸಾವು ಕೇಸ್: ಬಿಬಿಎಂಪಿಗೆ ಆಂತರಿಕ ತನಿಖಾ ವರದಿ ಸಲ್ಲಿಕೆ