ಬಿಬಿಎಂಪಿ ಮೈದಾನದ ಗೇಟ್‌ ಬಿದ್ದು ಬಾಲಕ ಸಾವು ಪ್ರಕರಣ​: ಓರ್ವ ಅಧಿಕಾರಿ ಸಸ್ಪೆಂಡ್!

ಬೆಂಗಳೂರು:– ಬಿಬಿಎಂಪಿ ಮೈದಾನದ ಗೇಟ್‌ ಬಿದ್ದು ಬಾಲಕ ಸಾವು ಕೇಸ್​ ಗೆ ಸಂಬಧಪಟ್ಟಂತೆ ಓರ್ವ ಅಧಿಕಾರಿನ್ನು ಸಸ್ಪೆಂಡ್ ಮಾಡಲಾಗಿದೆ. ರಸ್ತೆ ಗುಂಡಿಯಲ್ಲಿ ಕಾರು ಸಿಲುಕಿ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪರದಾಟ! ಗೇಟ್‌ನ ಸಾಮರ್ಥ್ಯಕ್ಕೆ ತಕ್ಕಂತೆ ಕೀಲುಗಳನ್ನು ಅಳವಡಿಸದಿರುವುದು, ಸರಿಯಾದ ಸಮಯಕ್ಕೆ ನಿರ್ವಹಣೆ ಮಾಡದ ಆರೋಪದಡಿ ಸಸ್ಪೆಂಡ್ ಮಾಡಿ ಬಿಬಿಎಂಪಿ ಅಡಳಿತ ವಿಭಾಗದ ಉಪ ಆಯುಕ್ತರಿಂದ ಆದೇಶ ಹೊರಡಿಸಲಾಗಿದೆ. 2022ರಲ್ಲಿ ದತ್ತಾತ್ರೇಯ ವಾರ್ಡ್‌ನ ಎಇ ಆಗಿದ್ದ ಶ್ರೀನಿವಾಸ ರಾಜು, ಪ್ರಸ್ತುತ ರಾಜಾಜಿನಗರ ವಾರ್ಡ್‌ನ ಎಇ ಆಗಿದ್ದರು. … Continue reading ಬಿಬಿಎಂಪಿ ಮೈದಾನದ ಗೇಟ್‌ ಬಿದ್ದು ಬಾಲಕ ಸಾವು ಪ್ರಕರಣ​: ಓರ್ವ ಅಧಿಕಾರಿ ಸಸ್ಪೆಂಡ್!