ರಾಜಧಾನಿಯಲ್ಲಿ ಹೆಚ್ಚಾಯ್ತು ಬೀದಿನಾಯಿಗಳ ಕಾಟ: ಬೆಂಗಳೂರಿನಲ್ಲಿ ಸಹಾಯವಾಣಿ ಬಿಡುಗಡೆ ಮಾಡಿದ ಬಿಬಿಎಂಪಿ!

ಬೆಂಗಳೂರು:- ಬೀದಿನಾಯಿ ಕಡಿತ ಪ್ರಕರಣಗಳ ನಿರ್ವಹಣೆಗೆ ಬಿಬಿಎಂಪಿ ಹೆಲ್ಪ್ ಲೈನ್ ಬಿಡುಗಡೆ ಮಾಡಲಾಗಿದೆ. ಜಾಲಹಳ್ಳಿಯಲ್ಲಿ ಬೀದಿನಾಯಿಗಳ ದಾಳಿಗೆ ವೃದ್ಧೆ ಸಾವನ್ನಪ್ಪಿದ ಬೆನ್ನಲ್ಲೆ ರಾಜ್ಯ ಬೀದಿನಾಯಿಗಳ ಬಗ್ಗೆ ಟಿವಿ9 ವಿಶೇಷ ಅಭಿಯಾನ ನಡೆಸಿತ್ತು. ರಾಜಧಾನಿಯ ಬೀದಿನಾಯಿಗಳ ಕಾಟದ ಬಗ್ಗೆ ನಿರಂತರ ವರದಿ ಮೂಲಕ ಜಾಗೃತಿ ಮೂಡಿಸಿದ್ರೂ ಅಲರ್ಟ್ ಆಗದ ಪಾಲಿಕೆ ಆಯುಕ್ತರಿಗೆ ಸ್ವತಃ ಬೀದಿನಾಯಿಗಳ ಅವತಾರದ ದರ್ಶನವಾಗಿದೆ. ಬಿಜೆಪಿ MLA ಮುನಿರತ್ನ ಅರೆಸ್ಟ್ ಮಾಡಿ ಬೆಂಗಳೂರಿಗೆ ಕರೆತಂದ ಪೊಲೀಸ್! ಸಹಕಾರನಗರದಲ್ಲಿ ರೌಂಡ್ಸ್ ವೇಳೆ ಪಾಲಿಕೆ ಆಯುಕ್ತರಿಗೆ ಬೌಬೌ ಗ್ಯಾಂಗ್ … Continue reading ರಾಜಧಾನಿಯಲ್ಲಿ ಹೆಚ್ಚಾಯ್ತು ಬೀದಿನಾಯಿಗಳ ಕಾಟ: ಬೆಂಗಳೂರಿನಲ್ಲಿ ಸಹಾಯವಾಣಿ ಬಿಡುಗಡೆ ಮಾಡಿದ ಬಿಬಿಎಂಪಿ!