ಮಳೆ ಪರಿಸ್ಥಿತಿ ಎದುರಿಸಲು ಸಜ್ಜಾದ ಬಿಬಿಎಂಪಿ: ಸಹಾಯವಾಣಿ ತೆರೆದು ಸಿದ್ಧತೆ!

ಬೆಂಗಳೂರು: ಕಳೆದೆರಡು ದಿನಗಳಿಂದ ಅಲ್ಲಲ್ಲಿ ದರ್ಶನ ನೀಡ್ತಿರೋ ವರುಣನ ಎಫೆಕ್ಟ್ ನಿಂದ ರಾಜಧಾನಿ ಕೂಲ್ ಕೂಲ್ ಆಗಿದೆ. INDW vs UAEW: ಇಂದು ಭಾರತ vs ಯುಎಇ ಪಂದ್ಯ! ಸದ್ಯ ಮಳೆಗಾಲದ ಆರಂಭದಲ್ಲಿ ಸಾಕಷ್ಟು ಅವಾಂತರ ಸೃಷ್ಟಿಸಿದ್ದ ಮಳೆರಾಯನಿಂದ ಬೆಂಗಳೂರಿನ ಹಲವು ಏರಿಯಾಗಳ ಜನರು ನೀರು ನುಗ್ಗಿ ಸಂಕಷ್ಟ ಅನುಭವಿಸಿದ್ರು, ಅಲ್ಲದೇ 500 ಕ್ಕೂ ಹೆಚ್ಚು ಮರ-ಗಿಡಗಳು ಧರೆಗುರುಳಿ ಅವಾಂತರ ಸೃಷ್ಟಿಸಿತ್ತು. ಇದೆಲ್ಲದರಿಂದ ಎಚ್ಚೆತ್ತ ಪಾಲಿಕೆ ಕೆಲ ಮುಂಜಾಗ್ರತ ಕ್ರಮಗಳನ್ನ ಕೈಗೊಂಡಿದೆ. ಮಳೆಗಾಲಕ್ಕೆ ಪಾಲಿಕೆ ಸಿದ್ಧತೆಗಳೇನು? ರಾಜಕಾಲುವೆಗಳ … Continue reading ಮಳೆ ಪರಿಸ್ಥಿತಿ ಎದುರಿಸಲು ಸಜ್ಜಾದ ಬಿಬಿಎಂಪಿ: ಸಹಾಯವಾಣಿ ತೆರೆದು ಸಿದ್ಧತೆ!