ಭೂಮಾಫಿಯಾ ಕೈಗೆ ಬಿಡಿಎ ವಾಣಿಜ್ಯ ಸಂಕೀರ್ಣ.. BDA ನಿರ್ಧಾರಕ್ಕೆ ಆಮ್ ಆದ್ಮಿ ವಿರೋಧ

ಬೆಂಗಳೂರು:- ಬಿಡಿಎ ವಾಣಿಜ್ಯ ಸಂಕೀರ್ಣಗಳನ್ನು ಭೂಮಾಫಿಯಾಗಳ ಕೈಗೆ ನೀಡುತ್ತಿರುವ ಬಿಡಿಎ ನಿರ್ಧಾರಕ್ಕೆ ಆಮ್ ಆದ್ಮಿ ಪಾರ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕೆಎ​ಎಸ್ ಅಧಿಕಾರಿಯ ಪತ್ನಿ ಆತ್ಮಹತ್ಯೆ ಕೇಸ್… ಡಿಸಿಪಿ ಸೈದುಲು ಅದಾವತ್ ಹೇಳಿದಿಷ್ಟು!? ಆರು ವರ್ಷಗಳ ಹಿಂದೆ ಅಂತಿಮಗೊಂಡಿದ್ದ ವಿವಾದಾದತ್ಮಕ ಒಪ್ಪಂದಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮರುಜೀವ ನೀಡಲು ಮುಂದಾಗಿದ್ದು, ಏಳು ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಶಾಪಿಂಗ್ ಮಾಲ್‌ಗಳನ್ನಾಗಿ ಪರಿವರ್ತಿಸಲಿದೆ. ಸಾವಿರಾರು ಕೋಟಿ ಬೆಲೆಬಾಳುವ ಬಿಡಿಎ ವಾಣಿಜ್ಯ ಸಂಕೀರ್ಣಗಳನ್ನು ಭೂ ಮಾಫಿಯಾಗಳ ಕೈಗೆ ನೀಡುತ್ತಿರುವ ಬಿಡಿಎ ನೀತಿ … Continue reading ಭೂಮಾಫಿಯಾ ಕೈಗೆ ಬಿಡಿಎ ವಾಣಿಜ್ಯ ಸಂಕೀರ್ಣ.. BDA ನಿರ್ಧಾರಕ್ಕೆ ಆಮ್ ಆದ್ಮಿ ವಿರೋಧ