ಸಿಲಿಕಾನ್ ಸಿಟಿ ಜನರೇ ಎಚ್ಚರ: ಕೊತ್ತಂಬರಿ, ಕರಿಬೇವಿನ ಸೊಪ್ಪು ತಿನ್ನುವ ಮುನ್ನ ಹುಷಾರ್!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಜನರು ನೋಡಲೇಬೇಕಾದ ಸ್ಟೋರಿ ಇದು. ಕೊತ್ತಂಬರಿ, ಕರಿಬೇವಿನ ಸೊಪ್ಪು ತಿನ್ನುವ ಮುನ್ನ ಹುಷಾರ್. 50 ಕೋಟಿಗೆ ಡಿಮ್ಯಾಂಡ್ ಆರೋಪ: HDK ವಿರುದ್ಧ ದೂರು ನೀಡಿದ ಉದ್ಯಮಿ ವಿರುದ್ಧ ಪ್ರತಿದೂರು! ನಗರದ ಕೆ.ಆರ್ ಮಾರ್ಕೆಟ್ ಗೆ ಪ್ರತಿದಿನ ನೂರಾರು ಲಾರಿಗಳಲ್ಲಿ ಕೊತ್ತಂಬರಿ, ಕರಿಬೇವಿನ ಸೊಪ್ಪು ಸೇರಿದಂತೆ ಬಗೆಬಗೆಯ ಸೊಪ್ಪು ಬರುತ್ತದೆ. ಆದರೆ, ಆ ಸೊಪ್ಪನ್ನು ಜನರು ಮಲ, ಮೂತ್ರ ಮಾಡಿರುವ ಜಾಗದಲ್ಲಿ ಸುರಿಯುತ್ತಾರೆ. ಹೌದು, ಇಡೀ ಬೆಂಗಳೂರಿಗೆ ಸಪ್ಲೈ ಆಗುವ ಸೊಪ್ಪಿನ ರಾಶಿಯನ್ನು … Continue reading ಸಿಲಿಕಾನ್ ಸಿಟಿ ಜನರೇ ಎಚ್ಚರ: ಕೊತ್ತಂಬರಿ, ಕರಿಬೇವಿನ ಸೊಪ್ಪು ತಿನ್ನುವ ಮುನ್ನ ಹುಷಾರ್!