ಕಾರಿನಲ್ಲಿ ಮಲಗೋ ಮುನ್ನ ಹುಷಾರ್: ಉಸಿರುಗಟ್ಟಿ ವ್ಯಕ್ತಿ ಸಾವು!

ಉಡುಪಿ:- ಕಾರಿನಲ್ಲಿ ಮಲಗೋ ಮುನ್ನ ಹುಷಾರಾಗಿರಿ. ಎಲ್ಲ ಗ್ಲಾಸ್‌ಗಳನ್ನು ಮುಚ್ಚಿಕೊಂಡು ಮಲಗಿದ್ದ ಚಾಲಕರೊಬ್ಬರು ಉಸಿರು ಗಟ್ಟಿ ಚಾಲಕರೊಬ್ಬರು ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ಜರುಗಿದೆ. ಪಿಎಂ ಕಿಸಾನ್‌ 18ನೇ ಕಂತು ಈ ದಿನಾಂಕದಂದು ಬಿಡುಗಡೆ: ಫಲಾನುಭವಿಗಳು ಹೀಗೆ ಪರಿಶೀಲಿಸಿ! 37 ವರ್ಷದ ಆನಂದ ಮೃತಪಟ್ಟವರು ಎನ್ನಲಾಗಿದೆ. ಇವರು ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ರೋಗಿಯನ್ನು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಲಾಗಿತ್ತು. ಮಣಿಪಾಲದಲ್ಲಿ ಉಳಿದುಕೊಳ್ಳಲು ಯಾವುದೇ ರೂಮ್ ಸಿಗದ ಕಾರಣ ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ … Continue reading ಕಾರಿನಲ್ಲಿ ಮಲಗೋ ಮುನ್ನ ಹುಷಾರ್: ಉಸಿರುಗಟ್ಟಿ ವ್ಯಕ್ತಿ ಸಾವು!