ಹುಷಾರ್, ಕಾರಿನಲ್ಲಿ ಬರ್ತಾರೆ ಸರ ಕದ್ದು ಎಸ್ಕೇಪ್ ಆಗ್ತಾರೆ: ಬೆಂಗಳೂರಿನಲ್ಲಿ ಚೈನ್ ಸ್ನ್ಯಾಚಿಂಗ್, ಇರಲಿ ಎಚ್ಚರ!

ಬೆಂಗಳೂರು:- ತೋಟನಹಳ್ಳಿ ಗ್ರಾಮದ ಉಷಾ ಎಂಬುವರ 2 ಲಕ್ಷ 52 ಸಾವಿರ ರೂ. ಬೆಲೆ ಬಾಳುವ 45 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಎಗರಿಸಿ ಖದೀಮರು ಕಾರಿನಲ್ಲಿ ಪರಾರಿ ಆಗಿದ್ದಾರೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿಂಬೆ ಬೆಳೆಗೆ ಹರಡಿದ ವೈರಸ್​: 30 ಲಕ್ಷ ರೂ. ನಷ್ಟ‌, ಕಣ್ಣೀರು ಹಾಕಿದ ರೈತ! ಉಷಾ ಅವರು ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬಳಿ ಬಣ್ಣದ ಐ10 ಕಾರಿನಲ್ಲಿ ಬಂದಿದ್ದ ಮೂವರು ಕಳ್ಳರಿಂದ … Continue reading ಹುಷಾರ್, ಕಾರಿನಲ್ಲಿ ಬರ್ತಾರೆ ಸರ ಕದ್ದು ಎಸ್ಕೇಪ್ ಆಗ್ತಾರೆ: ಬೆಂಗಳೂರಿನಲ್ಲಿ ಚೈನ್ ಸ್ನ್ಯಾಚಿಂಗ್, ಇರಲಿ ಎಚ್ಚರ!