ನಾಮಪತ್ರ ಸಲ್ಲಿಕೆಗೂ ಮುನ್ನ ಡಿ.ಕೆ. ಶಿವಕುಮಾರ್ ಆಶೀರ್ವಾದ ಪಡೆದ ಡಿ.ಕೆ.ಸುರೇಶ್! Video Viral
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ಸಹೋದರ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಆಶೀರ್ವಾದ ಪಡೆದಿದ್ದಾರೆ. ರಾಮನಗರಕ್ಕೆ ಹೊರಡುವ ಮೊದಲು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅಣ್ಣ ಡಿ.ಕೆ. ಶಿವಕುಮಾರ್ ಹಾಗೂ ಅತ್ತಿಗೆ ಉಷಾ ಶಿವಕುಮಾರ್ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಬಳಿಕ ಡಿಕೆಶಿ ಹಾಗೂ ಡಿ.ಕೆ. ಸುರೇಶ್ ಅವರು ಕನಕಪುರಕ್ಕೆ ತೆರಳಿದ್ದಾರೆ. ಕನಕಪುರದ ಕೆಂಕೇರಮ್ಮ ದೇವಾಲಯಕ್ಕೆ ಆಗಮಿಸಿ, ನಾಮಪತ್ರ ಸಲ್ಲಿಕೆಗೂ ಮುನ್ನ … Continue reading ನಾಮಪತ್ರ ಸಲ್ಲಿಕೆಗೂ ಮುನ್ನ ಡಿ.ಕೆ. ಶಿವಕುಮಾರ್ ಆಶೀರ್ವಾದ ಪಡೆದ ಡಿ.ಕೆ.ಸುರೇಶ್! Video Viral
Copy and paste this URL into your WordPress site to embed
Copy and paste this code into your site to embed