ಬಾಗಲಕೋಟೆ:- ಜಿಲ್ಲೆಯ ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮಿಯಜೀವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕ್ಷಣ.
![Demo](https://ainlivenews.com/wp-content/uploads/2023/12/spoorthi-1.jpg)
ಈ ಸಂದರ್ಭದಲ್ಲಿ ವಿಜಯಪುರ ಶಾಸಕರಾದ ಶ್ರೀ ಬಸನಗೌಡ ಪಾಟೀಲ ಯತ್ನಾಳ ಅವರು, ತೇರದಾಳ ಶಾಸಕರಾದ ಶ್ರೀ ಸಿದ್ದು ಸವದಿ ಅವರು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಪ್ರಕಾಶ ಕುಂಬಾರ
![](https://ainlivenews.com/wp-content/uploads/2024/01/Ad-Banner-copy-scaled.jpg)