ಬೇಲೆಕೇರಿ ಅದಿರು ನಾಪತ್ತೆ ಕೇಸ್: ಇದು ಭ್ರಷ್ಟ ಕಾಂಗ್ರೆಸ್ ಗೆ ಹಿಡಿದ ಕೈಗನ್ನಡಿ!

ಹುಬ್ಬಳ್ಳಿ:- ಬೇಲೆಕೇರಿ ಅದಿರು ನಾಪತ್ತೆ ಪ್ರಕರಣವು ಭ್ರಷ್ಟ ಕಾಂಗ್ರೆಸ್ ಗೆ ಹಿಡಿದ ಕೈಗನ್ನಡಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದ್ದಾರೆ. ಗದಗ: ಕಳಪೆ ರೇಷನ್ ವಿತರಣೆ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು! ಈ ಸಂಬಂಧ ಮಾತನಾಡಿದ ಅವರು, ಭ್ರಷ್ಟಾಚಾರ ಎನ್ನುವುದು ಕಾಂಗ್ರೆಸ್ ಪಕ್ಷದ ರಕ್ತದಲ್ಲೇ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,200 ಕೋಟಿ ರೂ. ಮೌಲ್ಯದ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ … Continue reading ಬೇಲೆಕೇರಿ ಅದಿರು ನಾಪತ್ತೆ ಕೇಸ್: ಇದು ಭ್ರಷ್ಟ ಕಾಂಗ್ರೆಸ್ ಗೆ ಹಿಡಿದ ಕೈಗನ್ನಡಿ!