ಬೆಳಗಾವಿ ಜನರು ಅಷ್ಟು ಸುಲಭ ಬಕ್ರಾ ಆಗಲ್ಲ – ಶೆಟ್ಟರ್ ಗೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್!

ಬೆಳಗಾವಿ:– ಬೆಳಗಾವಿ ಜನರು ಅಷ್ಟು ಸುಲಭ ಬಕ್ರಾ ಆಗಲ್ಲ ಎಂದು ಹೇಳುವ ಮೂಲಕ ಶೆಟ್ಟರ್ ಗೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್ ಕೊಟ್ಟಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ HDK ಸ್ಪರ್ಧೆ! – ಈ ದಿನವೇ ನಾಮಪತ್ರ ಸಲ್ಲಿಕೆ! ಈ ಸಂಬಂಧ ಮಾತನಾಡಿದ ಅವರು,ಶೆಟ್ಟರ್ ಬೆಳಗಾವಿಗೆ ಏನು ಮಾಡಿದ್ದಾರೆ? ಬೆಳಗಾವಿ ದೊಡ್ಡ ಜಿಲ್ಲೆ, ಜನಸಂಖ್ಯೆ ಹೆಚ್ಚಿದೆ. ಕೋವಿಡ್ ಸಂದರ್ಭದಲ್ಲಿ ಜಿಲ್ಲೆಗೆ ಆಕ್ಸಿಜನ್ ಹಂಚಿಕೆ ಮಾಡಿದ್ದನ್ನು ಹುಬ್ಬಳ್ಳಿ -ಧಾರವಾಡಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಇದೇ ಕರ್ಮ ಭೂಮಿಯಾ? ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಇಲ್ಲಿಗೆ … Continue reading ಬೆಳಗಾವಿ ಜನರು ಅಷ್ಟು ಸುಲಭ ಬಕ್ರಾ ಆಗಲ್ಲ – ಶೆಟ್ಟರ್ ಗೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್!