ಬಳ್ಳಾರಿ ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯ ಕಿಡ್ನಾಪ್ ; ಹಣಕ್ಕೆ ಬೇಡಿಕೆ
ಬಳ್ಳಾರಿ : ವಾಕಿಂಗ್ ಮಾಡುತ್ತಿದ್ದ ಬಳ್ಳಾರಿ ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅಪಹರಿಸಲಾಗಿದೆ. ದುಷ್ಕರ್ಮಿಗಳು ವೈದ್ಯ ಡಾ.ಸುನೀಲ್ ಅವರನ್ನು ಅಪಹರಿಸಿ 6 ಕೋಟಿ ರೂ. ಹಣ ಬೇಡಿಕೆ ಇಟ್ಟಿದ್ದಾರೆ. ವೈದ್ಯ ಸುನೀಲ್ ಬೆಳಗ್ಗೆ ವಾಕಿಂಗ್ ಹೋಗಿದ್ದರು. ಸೂರ್ಯನಾರಾಯಣಪೇಟೆ ಶನೇಶ್ವರಗುಡಿ ಬಳಿ ವೈದ್ಯ ಸುನೀಲ್ ಬರುತ್ತಿದ್ದಂತೆ ಟಾಟಾ ಇಂಡಿಗೋ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳಿಂದ ಅವರ ವೈದ್ಯ ಸುನೀಲ್ ಬಾಯಿಮುಚ್ಚಿ ಕಾರಿನಲ್ಲಿ ಎಳೆದೊಯ್ದಿದ್ದಾರೆ. ಮೀಟರ್ ಬಡ್ಡಿ ದಂಧೆಕೋರರ ಚಿತ್ರ ಹಿಂಸೆಗೆ ನಲುಗಿದ ಕುಟುಂಬ ಬಳಿಕ, ಡಾ.ಸುನೀಲ್ ಮೊಬೈಲ್ನಿಂದ ಅವರ ಸಹೋದರ, ಜಿಲ್ಲಾ … Continue reading ಬಳ್ಳಾರಿ ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯ ಕಿಡ್ನಾಪ್ ; ಹಣಕ್ಕೆ ಬೇಡಿಕೆ
Copy and paste this URL into your WordPress site to embed
Copy and paste this code into your site to embed