Facebook Twitter Instagram YouTube
    ಕನ್ನಡ English తెలుగు
    Thursday, November 30
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    MP Election: ಬಿಜೆಪಿಗೆ ಮುಳುವಾಗುತ್ತಾ ‘ಪಕ್ಷ ಪರ್ವ’- ಕಾಂಗ್ರೆಸ್ ನತ್ತ “ಸೋಮಣ್ಣ” ಒಲವು

    AIN AuthorBy AIN AuthorNovember 17, 2023
    Share
    Facebook Twitter LinkedIn Pinterest Email

    ಬೆಂಗಳೂರು:- ನೂತನ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರನ್ನ ಬಿಜೆಪಿ ಹೈಕಮಾಂಡ್‌ ನೇಮಕ ಮಾಡಿದ್ದು, ಬಿಜೆಪಿ ಹಿರಿಯ ನಾಯಕ ವಿ ಸೋಮಣ್ಣ ಅವರ ಅಸಮಾಧಾನಕ್ಕೆ ಕಾರಣವಾಗಿದ್ದು, ಪಕ್ಷ ಬಿಡಲು ವಿ ಸೋಮಣ್ಣ ಮುಂದಾಗಿದ್ದಾರೆ.

    ಬಿಜೆಪಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಬಿಜೆಪಿ ನಾಯಕ ವಿ.ಸೋಮಣ್ಣ ಅವರು ಸದ್ಯವೇ ಗೋವಿಂದರಾಜನಗರ ಕ್ಷೇತ್ರದ ತಮ್ಮ ಬೆಂಬಲಿಗರ ಸಭೆ ಕರೆದು ಮುಂದಿನ ನಡೆಯನ್ನು ತೀರ್ಮಾನಿಸಲಿದ್ದಾರೆ ಎಂದು ಹೇಳಲಾಗಿದೆ.

    Demo

    ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಕಂಡ ವಿ ಸೋಮಣ್ಣ ಅವರು, ನಮ್ಮ ಪಕ್ಷದವರೇ ನನ್ನ ಸೋಲಿಸಲು ಕೆಲಸ ಮಾಡಿದ್ದಾರೆ ಎಂದು ಬಹಿರಂಗವಾಗಿ ಅಸಮಾಧಾನವನ್ನ ಹೊರಹಾಕಿದ್ರು, ಇದೀಗ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಿರುವುದು ಇನ್ನಷ್ಟು ಬೇಸರಕ್ಕೆ ಕಾರಣವಾಗಿದೆ. ಅಲ್ಲದೇ ಬಿಜೆಪಿ ಕೆಲ ನಾಯಕರೊಂದಿಗೆ ಮುನಿಸಿಕೊಂಡಿರುವ ವಿ ಸೋಮಣ್ಣ ಬಿಜೆಪಿ ಹೈಕಮಾಂಡ್‌ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

    ಇನ್ನೂ ಕಾಂಗ್ರೆಸ್‌ ಸೇರ್ಪಡೆ ಕುರಿತು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಜೊತೆಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಸದ್ಯದಲ್ಲೇ ಗೋವಿಂದರಾಜನಗರ ಕ್ಷೇತ್ರದ ತಮ್ಮ ಬೆಂಬಲಿಗರ ಜೊತೆ ಸಭೆ ಕರೆದು ಮುಂದಿನ ನಡೆಯನ್ನು ಮಾಜಿ ಸಚಿವ ವಿ ಸೋಮಣ್ಣ ಅವರು ತೀರ್ಮಾನಿಸಲಿದ್ದಾರೆ. ಇನ್ನೂ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೂ ಮುನ್ನ ಡಿಸೆಂಬರ್ 6ರಂದು ತುಮಕೂರಿನಲ್ಲಿ ರಾಜಕೀಯ ಶಕ್ತಿ ಪ್ರದರ್ಶನ ಮಾಡಿ ಹೈಕಮಾಂಡ್‌ ಗೆ ಸಂದೇಶ ರವಾನಿಸಲು ವಿ ಸೋಮಣ್ಣ ಸಜ್ಜಾಗಿದ್ದಾರೆ ಎನ್ನಲಾಗಿದೆ.

    ಕಾಂಗ್ರೆಸ್ ಪಕ್ಷದಿಂದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಅಥವಾ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಯಕೆ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ಕಾಂಗ್ರೆಸ್‌ ನಾಯಕರು ಸಹ ಬೆಂಗಳೂರು-ದಕ್ಷಿಣ ಲೋಕಸಭೆಯನ್ನು ಬಲಪಡಿಸಲು ವಿ ಸೋಮಣ್ಣ ಅವರನ್ನು ನಿಯೋಜಿಸಲು ಪ್ಲಾನ್‌ ಹಾಕಿಕೊಂಡಿದ್ದಾರೆ ಎನ್ನಲಾಗಿದೆ.


    Share. Facebook Twitter LinkedIn Email WhatsApp

    Related Posts

    CCB Raid: ನಕಲಿ ವಿದೇಶಿ ಬ್ರ‍್ಯಾಂಡೆಡ್ ಸಿಗರೇಟ್‌ ಮಾರಾಟ ಮಾಡ್ತಿದ್ದ ಅಡ್ಡೆ ಮೇಲೆ ಸಿಸಿಬಿ ರೇಡ್!

    November 30, 2023

    ಗೃಹಲಕ್ಷ್ಮಿಯರಿಗೆ ಗುಡ್‌ ನ್ಯೂಸ್:‌ ದುಡ್ಡು ಜಮೆಯಾಗಿಲ್ಲವಂದ್ರೆ ಹೆದರಬೇಕಿಲ್ಲ, ದಾಖಲೆ ಸಂಗ್ರಹಕ್ಕೆ ಮನೆಬಾಗಿಲಿಗೆ ಬರ್ತಾರೆ !

    November 30, 2023

    ಜಾತಿಗಣತಿ ವರದಿ ಜಾರಿ ಬಗ್ಗೆ ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದೇನು?

    November 30, 2023

    Rain Alert: ಡಿಸೆಂಬರ್ 5ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    November 30, 2023

    HDK vs DKS: ಡಿಕೆಶಿಗೆ ಹೈಕೋರ್ಟ್‌ʼನಿಂದ ಬಿಗ್‌ ರಿಲೀಫ್:‌ ಮಾಜಿ ಸಿಎಂ HDK ಹೇಳಿದ್ದೇನು?

    November 30, 2023

    ಆರೋಗ್ಯ ಸೇವೆ: ನೂತನ 262 ಅಂಬುಲೆನ್ಸ್‌ಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ!

    November 30, 2023

    Kanakadasa Jayanthi: ಕನಕದಾಸರು ಶ್ರೇಷ್ಠ ದಾಸರು, ದಾಸ ಸಾಹಿತ್ಯವನ್ನ ಜನರಿಗೆ ತಲುಪಿಸಿದ್ದವರು: ಸಿಎಂ ಸಿದ್ದರಾಮಯ್ಯ

    November 30, 2023

    TA Sharavana: ಇಂದು 536ನೇ ಕನಕದಾಸ ಜಯಂತಿ ಆಚರಣೆ: ಮುಖ್ಯ ಅಥಿತಿಯಾಗಿ ಟಿ. ಎ. ಶರವಣ ಭಾಗಿ!

    November 30, 2023

    ನಾಳೆಯಿಂದ ಸಿಲಿಕಾನ್‌ ಸಿಟಿಯಲ್ಲಿ ಬೆಂಗಳೂರು ಹಬ್ಬ: ಹೇಗಿದೆ ಗೊತ್ತಾ ಇದರ ಸಿದ್ಧತೆ!

    November 30, 2023

    Protest: ಬೆಡ್ ಸಿಗದೇ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಮಗು ಸಾವು ಕೇಸ್:‌ ಕುಟುಂಬಸ್ಥರಿಂದ ಆಸ್ಪತ್ರೆ ವಿರುದ್ಧ ಪ್ರತಿಭಟನೆ!

    November 30, 2023

    Gud News: ಸರ್ಕಾರದಿಂದ ಅರ್ಚಕರ ಕುಟುಂಬಗಳಿಗೆ ಗುಡ್‌ ನ್ಯೂಸ್:‌ ಅರ್ಚಕರ ಮಕ್ಕಳಿಗೆ ಹುದ್ದೆ!

    November 30, 2023

    Public Announcement: ಆಸ್ತಿ ವಿವರ ಸಲ್ಲಿಸದ ಹಿನ್ನೆಲೆ: ಸಾರ್ವಜನಿಕ ಪ್ರಕಟಣೆ ಹೊರಡಿಸಿದ ಲೋಕಾಯುಕ್ತ!

    November 30, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.