Bengaluru: ಟಿಪ್ಪರ್ ವಾಹನ ಹರಿದು 4 ವರ್ಷದ ಕಂದ ಸಾವು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಕೆಂಗೇರಿ ಬಳಿಯ ರಾಮೋಹಳ್ಳಿಯಲ್ಲಿ ಟಿಪ್ಪರ್ ವಾಹನ ಹರಿದು 4 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ. Vijayapura: ನೇಹಾ ಹಿರೇಮಠ ಕೊಲೆ ಪ್ರಕರಣ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ ! ಅಮತ್‌ ಮತ್ತು ಪೂಜಾ ದಂಪತಿಯ ಮಗು ಕೊನೆಯುಸಿರೆಳೆದಿದೆ ಎನ್ನಲಾಗಿದೆ. ಮಗನಿಗೆ ತಿಂಡಿ ಕೊಡಿಸಲು ಹೋದಾಗ ಈ ದುರ್ಘಟನೆ ನಡೆದಿದೆ. ಈ ಕುರಿತು ಕುಂಬಳಗೋಡು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇನ್ನೂ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.