ಬೆಂಗಳೂರು:- ನಗರದ ನಮ್ಮ ಮೆಟ್ರೋ ನೇರಳೆ ಮಾರ್ಗದ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಜರುಗಿದೆ.
Bommai: ಗ್ಯಾರಂಟಿ ಕೇವಲ ರಾಜಕೀಯ ಲಾಭಕ್ಕೆ ಮಾಡಲಾಗಿದೆ – ಬೊಮ್ಮಾಯಿ!
ಯುವಕನನ್ನು ಸದ್ಯ ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೈಸೂರು ರಸ್ತೆ ನಿಲ್ದಾಣದಿಂದ ಚಲ್ಲಘಟ್ಟ, ಮೆಜೆಸ್ಟಿಕ್ ನಿಲ್ದಾಣದಿಂದ ವೈಟ್ಫೀಲ್ಡ್ ನಡುವೆ ಮೆಟ್ರೋ ಸಂಚಾರ ಮಾಡುತ್ತದೆ. ಘಟನೆ ನಂತರ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲೇ ರೈಲು ನಿಂತಿದ್ದು, ಮೈಸೂರು ರಸ್ತೆ ಮೆಟ್ರೋ ನಿಲ್ದಾಣ-ಮೆಜೆಸ್ಟಿಕ್ ನಡುವೆ ಸಂಚಾರ ಸ್ಥಗಿತದಿಂದ ಪ್ರಯಾಣಿಕರು ಪರದಾಡಿದ್ದಾರೆ ಎಂದು ತಿಳಿದು ಬಂದಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)