Bengaluru: ಮೆಟ್ರೋ ಟ್ರ್ಯಾಕ್ ಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ..!

ಬೆಂಗಳೂರು:- ನಗರದ ನಮ್ಮ ಮೆಟ್ರೋ ನೇರಳೆ ಮಾರ್ಗದ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಜರುಗಿದೆ. Bommai: ಗ್ಯಾರಂಟಿ ಕೇವಲ ರಾಜಕೀಯ ಲಾಭಕ್ಕೆ ಮಾಡಲಾಗಿದೆ – ಬೊಮ್ಮಾಯಿ! ಯುವಕನನ್ನು ಸದ್ಯ ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೈಸೂರು ರಸ್ತೆ ನಿಲ್ದಾಣದಿಂದ ಚಲ್ಲಘಟ್ಟ, ಮೆಜೆಸ್ಟಿಕ್ ನಿಲ್ದಾಣದಿಂದ ವೈಟ್​ಫೀಲ್ಡ್ ನಡುವೆ ಮೆಟ್ರೋ ಸಂಚಾರ ಮಾಡುತ್ತದೆ. ಘಟನೆ ನಂತರ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲೇ ರೈಲು ನಿಂತಿದ್ದು, ಮೈಸೂರು ರಸ್ತೆ ಮೆಟ್ರೋ ನಿಲ್ದಾಣ-ಮೆಜೆಸ್ಟಿಕ್ … Continue reading Bengaluru: ಮೆಟ್ರೋ ಟ್ರ್ಯಾಕ್ ಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ..!