ಬೆಂಗಳೂರು: ಬಿಟ್ ಕಾಯಿನ್ ಹಗರಣ.. ಮತ್ತೊಬ್ಬ ಇನ್ಸ್ಪೆಕ್ಟರ್ ಅರೆಸ್ಟ್…!
ಬೆಂಗಳೂರು:- ಶ್ರೀಕಿಯನ್ನು ಅಕ್ರಮವಾಗಿ ಬಂಧಿಸಿ ಕ್ರಿಪ್ಟೊ ವ್ಯಾಲೆಟ್ನಿಂದ ಹಣ ಕಬಳಿಸಿದ ಆರೋಪದಲ್ಲಿ ಸಿಐಡಿ ಸೈಬರ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಇನ್ಸ್ಪೆಕ್ಟರ್ ಬಂಧನವಾಗಿದೆ. ಫ್ಲೈಟ್ ನಿಂದ ಇಳಿಯುತ್ತಿದ್ದಂತೆ ಪ್ರಜ್ವಲ್ ಅರೆಸ್ಟ್.. ಗೃಹ ಸಚಿವರು! ಚಂದ್ರಾಧರ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಇದೇ ಪ್ರಕರಣದಲ್ಲಿ ಇನ್ಸ್ಪೆಕ್ಟರ್ಗಳಾದ ಪ್ರಶಾಂತ್ ಬಾಬು, ಲಕ್ಷ್ಮೀಕಾಂತಯ್ಯ ಹಾಗೂ ಸೈಬರ್ ಎಕ್ಸಪರ್ಟ್ ಸಂತೋಷ್ ಎಂಬುವವನ್ನು ಈ ಹಿಂದೆ ಬಂಧಿಸಲಾಗಿದೆ. ಇನ್ನು ಆರೋಪಿಗಳನ್ನು ಅಕ್ರಮವಾಗಿ ವಶದಲ್ಲಿಟ್ಟುಕೊಂಡು ಹ್ಯಾಕಿಂಗ್, ಬಿಟ್ ಕಾಯಿನ್ಗಳ ವರ್ಗಾವಣೆ ಮತ್ತು ಪಾಸ್ವರ್ಡ್ ಬದಲಾವಣೆ … Continue reading ಬೆಂಗಳೂರು: ಬಿಟ್ ಕಾಯಿನ್ ಹಗರಣ.. ಮತ್ತೊಬ್ಬ ಇನ್ಸ್ಪೆಕ್ಟರ್ ಅರೆಸ್ಟ್…!
Copy and paste this URL into your WordPress site to embed
Copy and paste this code into your site to embed