ಬೆಂಗಳೂರಿಗೆ ಇದೆಂಥಾ ಸ್ಥಿತಿ: ನಗರ ಸ್ವಚ್ಛಗೊಳಿಸುವ ಪೌರಕಾರ್ಮಿಕರಿಗೇ ಸಿಗುತ್ತಿಲ್ಲ ನೀರು!

ಬೆಂಗಳೂರು:- ನಗರ ಕೆಆರ್ ಪುರಂನ ಹೂಡಿಯಲ್ಲಿರೋ ಪೌರಕಾರ್ಮಿಕರ ಕುಟುಂಬಗಳು ನೀರಿಗಾಗಿ ಪ್ರತಿನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಬರುವ ಅಲ್ಪಸ್ವಲ್ಪ ಹಣವನ್ನು ನೀರಿಗೆ ಕೊಡುತ್ತಿರುವ ಕಾರ್ಮಿಕರು ಸಮಸ್ಯೆ ಬಗೆಹರಿಸದ ಜಲಮಂಡಳಿ, ಪಾಲಿಕೆಗೆ ನೀರು ಕೊಡಿ ಎಂದು ಮನವಿ ಮಾಡುತ್ತಿದ್ದಾರೆ Breaking: ಬೆಂಗಳೂರಿನ ಕೆಲವೆಡೆ ಮದ್ಯ ಮಾರಾಟ ನಿಷೇಧ! – ಕಾರಣ!? ರಸ್ತೆಬದಿ ಸಾಲು ಸಾಲು ಬಿಂದಿಗೆಗಳು, ದೊಡ್ಡ ದೊಡ್ಡ ಡ್ರಮ್​ಗಳನ್ನು ಹೆಗಲ ಮೇಲೆ ಹೊತ್ತು ನೀರು ತುಂಬಿಸಿಕೊಳ್ಳಲು ಬರುತ್ತಿರುವ ಪೌರಕಾರ್ಮಿಕರನ್ನು ಐಟಿಸಿಟಿ ಬೆಂಗಳೂರಿನ ಹೂಡಿಯಲ್ಲಿ ದಿನನಿತ್ಯ ಕಾಣಬಹುದು. ಬಿಬಿಎಂಪಿಯಲ್ಲಿ ಗುತ್ತಿಗೆ … Continue reading ಬೆಂಗಳೂರಿಗೆ ಇದೆಂಥಾ ಸ್ಥಿತಿ: ನಗರ ಸ್ವಚ್ಛಗೊಳಿಸುವ ಪೌರಕಾರ್ಮಿಕರಿಗೇ ಸಿಗುತ್ತಿಲ್ಲ ನೀರು!