ಬೆಂಗಳೂರಿಗರೇ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್.. ಈ ಏರಿಯಾ ಇದೇನಾ ಚೆಕ್ ಮಾಡಿ!
ಬೆಂಗಳೂರು:- ನಗರದ ಹಲವು ಪ್ರದೇಶಗಳಲ್ಲಿ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬ್ರಾಂಡ್ ಬೆಂಗಳೂರು ಮಾಡಲು ಹೋಗಿ ಬ್ಯಾಡ್ ಬೆಂಗಳೂರು ಮಾಡಿದ್ದಾರೆ- ಶಾಸಕ ಎಸ್ ಮುನಿರಾಜು ಬೆಂಗಳೂರಿನಲ್ಲಿ ಬೆಳಗ್ಗೆ 10:30 ರಿಂದ ಸಾಯಂಕಾಲ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ರಾಮನಗರ ಮತ್ತು ಮಾಗಡಿಯಲ್ಲಿ ಬೆಳಗ್ಗೆ 10:30 ರಿಂದ 3 ಗಂಟೆಯವರೆಗೆ ಮತ್ತು ಕನಕಪುರದಲ್ಲಿ 4 ಗಂಟೆಯವರೆಗೆ ವಿದ್ಯುತ್ ಕಡಿತವಾಗಲಿದೆ. ಬೆಂಗಳೂರಿನ, ಆರ್ಟಿ ನಗರ, ಗಂಗಾ ನಗರ, ಚೋಳನಗರ, ಹೊರ ವರ್ತುವಲ್ ರಸ್ತೆ, ಕರಿಯಪ್ಪ ಲೇಔಟ್, … Continue reading ಬೆಂಗಳೂರಿಗರೇ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್.. ಈ ಏರಿಯಾ ಇದೇನಾ ಚೆಕ್ ಮಾಡಿ!
Copy and paste this URL into your WordPress site to embed
Copy and paste this code into your site to embed