ಬೆಂಗಳೂರಿಗರೇ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್.. ಈ ಏರಿಯಾ ಇದೇನಾ ಚೆಕ್ ಮಾಡಿ!

ಬೆಂಗಳೂರು:- ನಗರದ ಹಲವು ಪ್ರದೇಶಗಳಲ್ಲಿ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬ್ರಾಂಡ್ ಬೆಂಗಳೂರು ಮಾಡಲು ಹೋಗಿ ಬ್ಯಾಡ್ ಬೆಂಗಳೂರು ಮಾಡಿದ್ದಾರೆ- ಶಾಸಕ‌ ಎಸ್ ಮುನಿರಾಜು ಬೆಂಗಳೂರಿನಲ್ಲಿ ಬೆಳಗ್ಗೆ 10:30 ರಿಂದ ಸಾಯಂಕಾಲ 4 ಗಂಟೆಯವರೆಗೆ ವಿದ್ಯುತ್​​ ವ್ಯತ್ಯಯವಾಗಲಿದೆ. ರಾಮನಗರ ಮತ್ತು ಮಾಗಡಿಯಲ್ಲಿ ಬೆಳಗ್ಗೆ 10:30 ರಿಂದ 3 ಗಂಟೆಯವರೆಗೆ ಮತ್ತು ಕನಕಪುರದಲ್ಲಿ 4 ಗಂಟೆಯವರೆಗೆ ವಿದ್ಯುತ್​ ಕಡಿತವಾಗಲಿದೆ. ಬೆಂಗಳೂರಿನ, ಆರ್​ಟಿ ನಗರ, ಗಂಗಾ ನಗರ, ಚೋಳನಗರ, ಹೊರ ವರ್ತುವಲ್​ ರಸ್ತೆ, ಕರಿಯಪ್ಪ ಲೇಔಟ್​, … Continue reading ಬೆಂಗಳೂರಿಗರೇ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್.. ಈ ಏರಿಯಾ ಇದೇನಾ ಚೆಕ್ ಮಾಡಿ!