ಗಣಪತಿಯನ್ನು ಪೊಲೀಸ್ ಜೀಪ್ ಗೆ ಹಾಕಿ ಗಮನ ಸೆಳೆದ ಬೆಂಗಳೂರು ಪೊಲೀಸರು!
ಬೆಂಗಳೂರು:- ಮಂಡ್ಯದಲ್ಲಿ ಗಣೇಶ ಉತ್ಸವದ ವೇಳೆ ನಡೆದ ಕೋಮುಗಲಭೆಯಲ್ಲಿ ಕಲ್ಲು ತೂರಾಟಗಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಘರ್ಷಣೆಯ ನಂತರ ಬಂಧಿತರಾಗಿರುವ ಹಿಂದೂ ಸದಸ್ಯರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ವತಿಯಿಂದ ಬೆಂಗಳೂರಿನ ಟೌನ್ಹಾಲ್ ಎದುರು ಪ್ರತಿಭಟನೆ ನಡೆಸಲಾಯಿತು. Crime News: ಕುಡಿದ ಮತ್ತಲ್ಲಿ ಸ್ನೇಹಿತನನ್ನೇ ಇರಿದು ಕೊಂದ ದುರುಳರು! ಪ್ರತಿಭಟನಾಕಾರರು ಗಣಪತಿ ವಿಗ್ರಹವನ್ನು ಹಿಡಿದುಕೊಂಡೇ ಪ್ರತಿಭಟನೆ ಮಾಡಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಪೊಲೀಸ್ ಬಸ್ಗೆ ಹತ್ತಿಸಿ, ಅವರ … Continue reading ಗಣಪತಿಯನ್ನು ಪೊಲೀಸ್ ಜೀಪ್ ಗೆ ಹಾಕಿ ಗಮನ ಸೆಳೆದ ಬೆಂಗಳೂರು ಪೊಲೀಸರು!
Copy and paste this URL into your WordPress site to embed
Copy and paste this code into your site to embed