ಗಣಪತಿಯನ್ನು ಪೊಲೀಸ್ ಜೀಪ್ ಗೆ ಹಾಕಿ ಗಮನ ಸೆಳೆದ ಬೆಂಗಳೂರು ಪೊಲೀಸರು!

ಬೆಂಗಳೂರು:- ಮಂಡ್ಯದಲ್ಲಿ ಗಣೇಶ ಉತ್ಸವದ ವೇಳೆ ನಡೆದ ಕೋಮುಗಲಭೆಯಲ್ಲಿ ಕಲ್ಲು ತೂರಾಟಗಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಘರ್ಷಣೆಯ ನಂತರ ಬಂಧಿತರಾಗಿರುವ ಹಿಂದೂ ಸದಸ್ಯರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ವತಿಯಿಂದ ಬೆಂಗಳೂರಿನ ಟೌನ್​ಹಾಲ್ ಎದುರು ಪ್ರತಿಭಟನೆ ನಡೆಸಲಾಯಿತು. Crime News: ಕುಡಿದ ಮತ್ತಲ್ಲಿ ಸ್ನೇಹಿತನನ್ನೇ ಇರಿದು ಕೊಂದ ದುರುಳರು! ಪ್ರತಿಭಟನಾಕಾರರು ಗಣಪತಿ ವಿಗ್ರಹವನ್ನು ಹಿಡಿದುಕೊಂಡೇ ಪ್ರತಿಭಟನೆ ಮಾಡಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಪೊಲೀಸ್​ ಬಸ್​ಗೆ ಹತ್ತಿಸಿ, ಅವರ … Continue reading ಗಣಪತಿಯನ್ನು ಪೊಲೀಸ್ ಜೀಪ್ ಗೆ ಹಾಕಿ ಗಮನ ಸೆಳೆದ ಬೆಂಗಳೂರು ಪೊಲೀಸರು!