ಬೆಂಗಳೂರು ಗ್ರಾಮಾಂತರ ಅತಿಸೂಕ್ಷ್ಮ ಕ್ಷೇತ್ರ – ಹೆಚ್ಚಿನ ಭದ್ರತೆಗೆ ಚುನಾವಣಾ ಆಯೋಗ ಸೂಚನೆ!

ಬೆಂಗಳೂರು:- ಚುನಾವಣಾ ಆಯೋಗದಿಂದ ಬೆಂಗಳೂರು ಗ್ರಾಮಾಂತರ ಅತಿಸೂಕ್ಷ್ಮ ಕ್ಷೇತ್ರ ಎಂದು ಘೋಷಣೆ ಮಾಡಲಾಗಿದ್ದು, ಹೆಚ್ಚಿನ ಭದ್ರತೆ ವಹಿಸಲು ಆದೇಶ ಹೊರಡಿಸಲಾಗಿದೆ. ಬೆಂಗಳೂರಿಗೆ ಇದೆಂಥಾ ಸ್ಥಿತಿ: ನಗರ ಸ್ವಚ್ಛಗೊಳಿಸುವ ಪೌರಕಾರ್ಮಿಕರಿಗೇ ಸಿಗುತ್ತಿಲ್ಲ ನೀರು! ಕ್ಷೇತ್ರದಲ್ಲಿ ಪ್ರಬಲರು ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ, ಈ ಹಿನ್ನೆಲೆಯಲ್ಲಿ ಅತಿಸೂಕ್ಷ್ಮ ಕ್ಷೇತ್ರ ಅಂತ ಪರಿಗಣಿಸಲು ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಏಜೆಂಟ್ ಆಗಿರುವ ಪದ್ಮನಾಭ್ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಚುನಾವಣಾ ಆಯೋಗ ಮಹತ್ವದ ಆದೇಶ ಹೊರಡಿಸಿದ್ದು, ಸದರಿ … Continue reading ಬೆಂಗಳೂರು ಗ್ರಾಮಾಂತರ ಅತಿಸೂಕ್ಷ್ಮ ಕ್ಷೇತ್ರ – ಹೆಚ್ಚಿನ ಭದ್ರತೆಗೆ ಚುನಾವಣಾ ಆಯೋಗ ಸೂಚನೆ!