Bengaluru: ಸರಣಿ ಅಪಘಾತ; 7 ಕಾರುಗಳು ಡಿಕ್ಕಿ, ತಪ್ಪಿದ ಅನಾಹುತ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ತುಂತುರು ಮಳೆ ಆಗುತ್ತಿದ್ದು, ಈ ಮಧ್ಯೆಯೇ ಯಲಹಂಕದಲ್ಲಿ 7 ಕಾರುಗಳು ಡಿಕ್ಕಿ ಹೊಡೆದಿದೆ. ಬೈ ಎಲೆಕ್ಷನ್: ಗರಿಗೆದರಿದ ಸಂಡೂರು ಕ್ಷೇತ್ರ; ಇಂದು ನಾಮಪತ್ರ ಸಲ್ಲಿಸಲಿದ್ದಾರೆ “ಕೈ” ಅಭ್ಯರ್ಥಿ! ಸರಣಿ ಅಪಘಾತ ಹಿನ್ನೆಲೆಯಲ್ಲಿ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ಫ್ಲೈ ಓವರ್ ಬಳಿ ವಾಹನಗಳು ಸಾಲುಗಟ್ಟಿ ನಿಂತಿವೆ. ನಿಧಾನಗತಿಯಲ್ಲಿ ವಾಹನಗಳು ಸಂಚರಿಸುತ್ತಿವೆ. ಇಂದೂ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.