Bengaluru: ಸರಣಿ ಅಪಘಾತ; 7 ಕಾರುಗಳು ಡಿಕ್ಕಿ, ತಪ್ಪಿದ ಅನಾಹುತ!
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ತುಂತುರು ಮಳೆ ಆಗುತ್ತಿದ್ದು, ಈ ಮಧ್ಯೆಯೇ ಯಲಹಂಕದಲ್ಲಿ 7 ಕಾರುಗಳು ಡಿಕ್ಕಿ ಹೊಡೆದಿದೆ. ಬೈ ಎಲೆಕ್ಷನ್: ಗರಿಗೆದರಿದ ಸಂಡೂರು ಕ್ಷೇತ್ರ; ಇಂದು ನಾಮಪತ್ರ ಸಲ್ಲಿಸಲಿದ್ದಾರೆ “ಕೈ” ಅಭ್ಯರ್ಥಿ! ಸರಣಿ ಅಪಘಾತ ಹಿನ್ನೆಲೆಯಲ್ಲಿ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ಫ್ಲೈ ಓವರ್ ಬಳಿ ವಾಹನಗಳು ಸಾಲುಗಟ್ಟಿ ನಿಂತಿವೆ. ನಿಧಾನಗತಿಯಲ್ಲಿ ವಾಹನಗಳು ಸಂಚರಿಸುತ್ತಿವೆ. ಇಂದೂ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
Copy and paste this URL into your WordPress site to embed
Copy and paste this code into your site to embed