ಗ್ರಾಹಕರಿಗೆ ಬಿಗ್ ಶಾಕ್ ಕೊಟ್ಟ ಬೆಸ್ಕಾಂ: ಶೀಘ್ರವೇ ಈ ಕೆಲಸ ಮಾಡಿ ಇಲ್ಲಾಂದ್ರೆ ಕರೆಂಟ್ ಕಟ್!?

ಬೆಂಗಳೂರು:- ಬೆಂಗಳೂರಿಗರಿಗೊಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದ್ದು, ಸೆ 1 ರಿಂದಲೇ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡಲಾಗಿದೆ. Breaking News: ಬೆಂಗಳೂರಿನಲ್ಲಿ ಕೊರಿಯರ್ ಬಾಯ್ ಗೆ ಚಾಕು ಇರಿತ! ಗಡುವು ಮುಗಿದ್ರೂ ಬಿಲ್ ಪಾವತಿಸದ್ದರೆ ವಿದ್ಯುತ್ ಸಂಪರ್ಕ ಕಡಿತ ಮಾಡುವುದಾಗಿ ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ ತಿಳಿಸಿದೆ. ಆ ಮೂಲಕ ಗ್ರಾಹಕರಿಗೆ ವಿದ್ಯುತ‌್ ಸಂಪರ್ಕ ಕಟ್​ ಬಿಸಿ ಮುಟ್ಟಿಸಲು ಬೆಸ್ಕಾಂ ಮುಂದಾಗಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಸೆಪ್ಟೆಂಬರ್ 1ರಿಂದಲೇ ಕಟ್ಟುನಿಟ್ಟಾಗಿ ನಿಯಮ ಪಾಲನೆ … Continue reading ಗ್ರಾಹಕರಿಗೆ ಬಿಗ್ ಶಾಕ್ ಕೊಟ್ಟ ಬೆಸ್ಕಾಂ: ಶೀಘ್ರವೇ ಈ ಕೆಲಸ ಮಾಡಿ ಇಲ್ಲಾಂದ್ರೆ ಕರೆಂಟ್ ಕಟ್!?